ಐತಿಹಾಸಿಕ ಪುರಾಣ ಪ್ರಸಿದ್ಧಿ ಪಡೆದ ಕಾಫಿ ನಾಡಿನ ಸೀತಾವನ!

By

Published : Feb 21, 2020, 12:40 PM IST

thumbnail
ರಾಮಾಯಣ ಕಾಲದಲ್ಲಿ ಸೀತಾಮಾತೆ ಸ್ನಾನ ಮಾಡಿದ ಜಾಗ ಚಿಕ್ಕಮಗಳೂರು ಜಿಲ್ಲೆಯಲ್ಲಿದೆ ಎಂಬ ಪ್ರತೀತಿ ಇದೆ. ಅಂದಿನಿಂದ ಇಂದಿನವರೆಗೂ ಆ ಜಾಗದಲ್ಲಿ ನೀರು ಹರಿಯುತ್ತಲೇ ಇದೆ. ವಿಶೇಷ ಅಂದ್ರೆ ಅಲ್ಲಿ ಮಳೆಗಾಲದಲ್ಲಿ ನೀರು ಕಡಿಮೆಯಾಗಿ ಬೇಸಿಗೆಯಲ್ಲಿ ಹೆಚ್ಚಾಗುತ್ತದೆ. ಈ ನೀರು ಎಲ್ಲಿಂದ ಬರುತ್ತೆ ಹೇಗೆ ಬರುತ್ತೆ ಅನ್ನೋದು ಮಾತ್ರ ಇಂದಿಗೂ ನಿಗೂಢ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.