ಸಾರಿಗೆ ಮುಷ್ಕರಕ್ಕೆ ಹೊಸಪೇಟೆಯಲ್ಲಿ ಸಿಬ್ಬಂದಿಯಿಂದ ಸಂಪೂರ್ಣ ಬೆಂಬಲ

By

Published : Apr 7, 2021, 12:14 PM IST

thumbnail

ಹೊಸಪೇಟೆ: ರಸ್ತೆ ಸಾರಿಗೆ ನೌಕರರ ಒಕ್ಕೂಟ ಕರೆ ನೀಡಿರುವ ಮುಷ್ಕರಕ್ಕೆ ಹೊಸಪೇಟೆಯಲ್ಲಿ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ. ಎನ್ಈಕೆಎಸ್​ಆರ್​ಟಿಸಿ ಹೊಸಪೇಟೆ ವಿಭಾಗದ ವ್ಯಾಪ್ತಿಯ ಹಗರಿಬೊಮ್ಮನಹಳ್ಳಿ, ಹೂವಿನಹಡಗಲಿ, ಹರಪನಹಳ್ಳಿ, ಕೂಡ್ಲಿಗಿ, ಸಂಡೂರ ಹಾಗೂ ಹೊಸಪೇಟೆಯಲ್ಲಿ 400ಕ್ಕೂ ಹೆಚ್ಚು ಬಸ್​ಗಳು ಕಾರ್ಯನಿರ್ವಹಿಸುತ್ತಿದ್ದವು. ಇಂದು ಪ್ರಯಾಣಿಕರಿಗೆ ತೊಂದರೆಯಾಗದಂತೆ ಖಾಸಗಿ ವಾಹನಗಳಿಗೆ ಬಸ್ ನಿಲ್ದಾಣದ ಒಳಗಡೆ ಅವಕಾಶವನ್ನು ನೀಡಲಾಗಿದೆ. ಪ್ರಯಾಣಿಕರಿಂದ ದುಪ್ಪಟ್ಟು ಹಣ ಪಡೆಯಬಾರದು ಎಂದು ಅಧಿಕಾರಿಗಳು ಖಾಸಗಿ ವಾಹನಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತು 'ಈಟಿವಿ ಭಾರತ' ಪ್ರತಿನಿಧಿ ನಡೆಸಿರುವ ವಾಕ್​ ಥ್ರೂ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.