thumbnail

ಜಲ ತಾಂಡವಕ್ಕೆ ಅಲ್ಲೋಲ ಕಲ್ಲೋಲ: ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯೇ ಮಾಯ!

By

Published : Aug 14, 2019, 10:52 AM IST

ಗದಗ ಜಿಲ್ಲೆಯಲ್ಲಿ ಮಲಪ್ರಭಾ ನದಿಯ ಭೀಕರ ಪ್ರವಾಹದಿಂದ ರಾಷ್ಟ್ರೀಯ ಹೆದ್ದಾರಿಯೇ ಕೊಚ್ಚಿ ಹೋಗಿದೆ. ಗದಗ ಜಿಲ್ಲೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಬಳಿ ಹುಬ್ಬಳ್ಳಿ-ನರಗುಂದ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯೇ ನಾಪತ್ತೆಯಾಗಿದೆ. ಸುಮಾರು 2 ಕಿಲೋಮೀಟರ್ ನಷ್ಟು ಹೆದ್ದಾರಿ ಅಡ್ಡಾದಿಡ್ಡಿಯಾಗಿ ಕೊಚ್ಚಿ ಹೋಗಿದೆ. ಈ ರಾಷ್ಟ್ರೀಯ ಹೆದ್ದಾರಿಯ ದುಸ್ಥಿತಿ ನೋಡಲು ಜನಸಾಗರ ಹರಿದು ಬರುತ್ತಿದ್ದು, ಪ್ರವಾಹ ಕಡಿಮೆಯಾಗಿ ಮೂರು ದಿನಗಳಾದರೂ ಜಿಲ್ಲಾಡಳಿತ ಪರಿಹಾರ ಕಾಮಗಾರಿ ಆರಂಭಿಸಿಲ್ಲ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

For All Latest Updates

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.