ಹುಣಸೂರು ಕದನಕಲಿಗಳ ಬಲಾಬಲವೇನು..? ಇಲ್ಲಿದೆ ಫುಲ್​ ಡಿಟೇಲ್ಸ್​..!

By

Published : Nov 27, 2019, 11:27 PM IST

thumbnail
ಉಪಚುನಾವಣಾ ಸಮರಕ್ಕೆ ದಿನಗಣನೆ ಶುರುವಾಗಿದೆ. ಮೈಸೂರಿನ ಹುಣಸೂರಿನಲ್ಲಿ ಪ್ರಚಾರ ರಂಗೇರಿದ್ದು, ಪ್ರಮುಖವಾಗಿ ಬಿಜೆಪಿ ಹಾಗೂ ಕಾಂಗ್ರೆಸ್​ ಪಾಳಯಗಳು ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳೋಕೆ ಜಿದ್ದಾಜಿದ್ದಿ ಕಸರತ್ತು ನಡೆಸುತ್ತಿವೆ. ಇಲ್ಲಿ ಸ್ಪರ್ಧಿಸಿರುವ ಅನರ್ಹ ಶಾಸಕ ಹಾಗೂ ಹಳ್ಳಿ ಹಕ್ಕಿ ಹೆಚ್.ವಿಶ್ವನಾಥ್ ಗೆಲ್ಲುತ್ತಾರಾ ಎಂಬ ಕುತೂಹಲ ಎಲ್ಲರಲ್ಲಿ ಮೂಡಿದೆ. ಇವ್ರ ರಾಜಕೀಯ ಜೀವನ ಏಳುಬೀಳುಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ..

TAGGED:

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.