thumbnail

By

Published : Dec 9, 2019, 2:03 PM IST

ETV Bharat / Videos

ಹುಣಸೂರಿನಲ್ಲಿ ಕೈ ಗೆಲುವಿನ ಕೇಕೆ... ಕುಣಿದು ಕುಪ್ಪಳಿಸಿದ ಕಾಂಗ್ರೆಸ್​​ ಅಭ್ಯರ್ಥಿ

ಹುಣಸೂರು ಉಪ ಚುನಾವಣೆಯಲ್ಲಿ ಜಯಶಾಲಿಯಾದ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಪಿ.ಮಂಜುನಾಥ್ ಗೆದ್ದ ನಂತರ ಹುಣಸೂರು ನಗರದ ಪ್ರವೇಶ ದ್ವಾರದಲ್ಲಿರುವ ಡಿ.ದೇವರಾಜ ಅರಸು ಪ್ರತಿಮೆಗೆ ಹೂವಿನ ಹಾರ ಹಾಕಿ ಪಾರಿವಾಳ ಹಾರಿಸಿ ಕಾರ್ಯಕರ್ತರ ಜೊತೆ ಡ್ಯಾನ್ಸ್ ಮಾಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.