thumbnail

By

Published : Dec 6, 2019, 1:35 PM IST

ETV Bharat / Videos

ಹೈದರಾಬಾದ್ ಎನ್​ಕೌಂಟರ್​: ನಗರ ಪೊಲೀಸ್​ ಆಯುಕ್ತ ಭಾಸ್ಕರ್​ ರಾವ್​ ಮಾತೇನು?

ಬೆಂಗಳೂರು: ಹೈದರಾಬಾದ್​ ದಿಶಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೊಲೀಸರು ಪ್ರಕರಣದ ಆರೋಪಿಗಳನ್ನು ಎನ್​ಕೌಂಟರ್ ಮಾಡಿದ್ದು, ರಾಜ್ಯಾದ್ಯಂತ ಪೊಲೀಸ್​ ಇಲಾಖೆ ಬಗ್ಗೆ ಸಾರ್ವಜನಿಕರು ಸೇರಿದಂತೆ ರಾಜಕಾರಣಿಗಳ, ಸಿನಿಮಾ ನಟ, ನಟಿಯರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಈ ಎನ್​ಕೌಂಟರ್ ಮಾಡಿದ ಅಧಿಕಾರಿ ನಮ್ಮ ಹುಬ್ಬಳ್ಳಿ ಮೂಲದ ವಿಶ್ವನಾಥ್​​ ಸಜ್ಜನರ್​ ಆಗಿದ್ದು, ಅವರ ಈ ಕಾರ್ಯಕ್ಕೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಇನ್ನು ಈ ಘಟನೆ ಕುರಿತು ನಗರ ಪೊಲೀಸ್​​ ಆಯುಕ್ತ ಭಾಸ್ಕರ್​ ರಾವ್​ ಅವರ ಈಟಿವಿ ಭಾರತ್​ನೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು, ಈ ಕುರಿತು ಮಾಹಿತಿ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.