ನನ್ನ ಹೇಳಿಕೆಗೆ ಈಗಲೂ ಬದ್ದ: ಚಾಮುಂಡಿ ಬೆಟ್ಟದಲ್ಲಿ ಸಾ.ರಾ ಮಹೇಶ್ ಹೇಳಿಕೆ

By

Published : Oct 17, 2019, 8:21 PM IST

thumbnail
ಮೈಸೂರು: ಚಾಮುಂಡೇಶ್ವರಿ ಸನ್ನಿದಾನದಲ್ಲಿ ನಾನು ಹೇಳಿರುವುದು ಸತ್ಯ, ನನ್ನ ಹೇಳಿಕೆಗೆ ಈಗಲೂ ಬದ್ದ. ಇನ್ನು ಎಲ್ಲವೂ ಚಾಮುಂಡಿ ತಾಯಿಗೆ ಬಿಟ್ಟಿದ್ದು ಎಂದು ಸಾ.ರಾ.ಮಹೇಶ್ ಹೇಳಿದರು. ಅನರ್ಹ ಶಾಸಕ ವಿಶ್ವನಾಥ್ 25 ಕೋಟಿಗೆ ತಮ್ಮನ್ನು ತಾವು ಮಾರಿ ಕೊಂಡಿದ್ದಾರೆ ಎಂಬ ಹೇಳಿಕೆಗೆ ಸಂಬಂಧಪಟ್ಟಂತೆ ಚಾಮುಂಡಿ ಬೆಟ್ಟದಲ್ಲಿ ಪ್ರತಿಕ್ರಿಯಿಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.