ಮಹದಾಯಿ ಕಿಚ್ಚು... ಮತ್ತೆ ಹೋರಾಟಕ್ಕೆ ಸಜ್ಜಾದ ಗದಗ ಜನ - ಮಹದಾಯಿ ಸಮಸ್ಯೆ ಬಗೆಹರಿಸದಿದ್ದರೆ ವಿಷ ಕುಡಿಯುತ್ತೇವೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4472389-thumbnail-3x2-vis.jpg)
ಗದಗ:ಹಲವು ವರ್ಷಗಳಿಂದ ಇಲ್ಲಿನ ಜನರು ಕುಡಿಯೋ ನೀರಿಗಾಗಿ ಹೋರಾಟ ಮಾಡುತ್ತಲೇ ಇದ್ದಾರೆ. ಆದ್ರೆ, ಅವರ ಬಹುದಿನಗಳ ಬೇಡಿಕೆ ಮಾತ್ರ ಈಡೇರುತ್ತಿಲ್ಲ. ಇದರಿಂದ ಬೇಸತ್ತಿರುವ ಈ ಭಾಗದ ಜನರು ಮತ್ತೊಮ್ಮೆ ಹೋರಾಟಕ್ಕೆ ಅಣಿಯಾಗಿದ್ದಾರೆ.