thumbnail

By

Published : Aug 11, 2019, 10:48 AM IST

ETV Bharat / Videos

1 ವರ್ಷದ ಮಗು ಸೇರಿದಂತೆ 150 ಜನರನ್ನ ರಕ್ಷಿಸಿದ ಭಾರತೀಯ ಸೇನೆ

ಘಟಪ್ರಭಾ ಜಲಾಶಯದಿಂದ ಭಾರಿ ಪ್ರಮಾಣದ ನೀರು ಬಿಡಲಾಗಿದ್ದು, ಬೆಳಗಾವಿ ಜಿಲ್ಲೆಯ ಊದಗಟ್ಟಿ ಗ್ರಾಮದ 500ಕ್ಕೂ ಅಧಿಕ ಮಂದಿ ಪ್ರವಾಹದಲ್ಲಿ ಸಿಲುಕಿಕೊಂಡಿದ್ದಾರೆ. ಬೋಟ್​ ಮೂಲಕ ರಕ್ಷಣಾ ಕಾರ್ಯ ನಡೆಸಿದ ಭಾರತೀಯ ಸೇನೆ ಒಂದು ವರ್ಷದ ಮಗು ಸೇರಿದಂತೆ 150ಕ್ಕೂ ಅಧಿಕ ಜನರನ್ನ ರಕ್ಷಣೆ ಮಾಡಿದ್ದು, ಕಾರ್ಯಾಚರಣೆ ಮುಂದುವರಿಸಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.