ತುಮಕೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ಹೀಗಿತ್ತು..

By

Published : Jun 21, 2021, 5:20 PM IST

thumbnail
ನಗರದ ಬಸ್ ನಿಲ್ದಾಣದಿಂದ ಇಂದು ಬಸ್​ಗಳ ಸಂಚಾರ ಆರಂಭವಾಗಿದ್ದರೂ ಪ್ರಯಾಣಿಕರು ಮಾತ್ರ ಭಯದಿಂದಲೇ ಸಂಚರಿಸುತ್ತಿದ್ದು, ಸಹಜ ಸ್ಥಿತಿಗೆ ಬರಲು ಅನೇಕ ದಿನಗಳೇ ಬೇಕಿದೆ ಎಂದು ಕೆಎಸ್ಆರ್‌ಟಿಸಿ ಅಧಿಕಾರಿ ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತು ಈಟಿವಿ ಭಾರತ್​ ಜೊತೆ ಮಾತನಾಡಿದ ಅವರು, ಬೆಳಗ್ಗೆಯಿಂದ ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಅನೇಕ ಕ್ರಮ ತೆಗೆದುಕೊಳ್ಳಲಾಗಿದೆ. ನಿತ್ಯ 20 ಸಾವಿರಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದ ಬಸ್​ಗಳಲ್ಲಿ ಇಂದು ಕೇವಲ 3 ಸಾವಿರ ಪ್ರಯಾಣಿಕರು ಪ್ರಯಾಣಿಸಿದರು ಎಂದಿದ್ದಾರೆ..

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.