ಜನತಾ ಕರ್ಫ್ಯೂ.. ನೆಲಮಂಗಲ ಸೈಲೆಂಟ್‌..

By

Published : Mar 22, 2020, 4:35 PM IST

thumbnail
ನೆಲಮಂಗಲ: ಕೊರೊನಾ ಸೋಂಕು ತಡೆಯಲು ಪ್ರಧಾನಿ ಮೋದಿ ಕರೆ ನೀಡಿರುವ ಜನತಾ ಕರ್ಫ್ಯೂಗೆ ನೆಲಮಂಗಲದಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ನಗರದಲ್ಲಿ ಯಾವುದೇ ಅಂಗಡಿ-ಮುಂಗಟ್ಟು ಬಂದ್​ ಆಗಿವೆ. ರಸ್ತೆಗಳಲ್ಲಿ ವಾಹನಗಳ ಓಡಾಟ ಇಲ್ಲ. ಬಸ್ ನಿಲ್ದಾಣ ಮತ್ತು ಮಾರುಕಟ್ಟೆಯಲ್ಲಿ ಜನರಿಲ್ಲದೇ ಖಾಲಿ ಖಾಲಿಯಾಗಿವೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.