thumbnail

By

Published : Mar 21, 2020, 1:04 PM IST

ETV Bharat / Videos

ಗಣಿನಾಡಿನ ಎಪಿಎಂಸಿ ಮಾರುಕಟ್ಟೆ ಸಂಪೂರ್ಣ ಬಂದ್

ದೇಶವ್ಯಾಪಿ ಕರೆ ನೀಡಿದ್ದ ಜನತಾ ಕರ್ಫ್ಯೂ ಹಿನ್ನಲೆಯಲ್ಲಿ ನಾಳೆ ಬಳ್ಳಾರಿಯ ಎಪಿಎಂಸಿ ಮಾರುಕಟ್ಟೆಯನ್ನು ಸಂಪೂರ್ಣ ಬಂದ್ ಮಾಡಲಾಗುತ್ತದೆ. ಈ ಕುರಿತು ದಲ್ಲಾಳಿ ವರ್ತಕರ ಸಂಘದ ಅಧ್ಯಕ್ಷ ಮಹಾರುದ್ರಗೌಡ ಜೊತೆ ನಮ್ಮ ಪ್ರತಿನಿಧಿ ಚಿಟ್ ಚಾಟ್ ನಡೆಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.