thumbnail

By

Published : Mar 23, 2020, 5:49 AM IST

ETV Bharat / Videos

ಜನತಾ ಕರ್ಫ್ಯೂ ಬೆಂಬಲಿಸಿ ಬಚ್ಚೇಗೌಡ, ಎಂಟಿಬಿ ಕುಟುಂಬಸ್ಥರು ಚಪ್ಪಾಳೆ ತಟ್ಟಿ ವೈದ್ಯರು, ಪೊಲೀಸರಿಗೆ ಗೌರವ

ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ ಜನತಾ ಕರ್ಫ್ಯೂಗೆ ಬೆಂಗಳೂರಲ್ಲಿ ವ್ಯಾಪಕ ಬೆಂಬಲ ದೊರೆಯಿತು. ಪೆಟ್ರೋಲ್ ಬಂಕ್, ಹೋಟೆಲ್, ಬೀದಿ ಬದಿ ವ್ಯಾಪಾರ, ಆಟೋ- ಬಸ್ ಸಂಚಾರ ಎಲ್ಲಾ ಹೋಟೆಲ್, ಬಾರ್​ಗಳು ಬಂದ್ ಆಗಿದ್ದವು. ಇದೇ ವೇಳೆ ಮಾಜಿ ಸಚಿವ ಎಂಟಿಬಿ ನಾಗರಾಜ್ ಹಾಗೂ ಸಂಸದ ಬಿ.ಎನ್ ಬಚ್ಚೇಗೌಡ ಕುಟುಂಬಸ್ಥರು ಚಪ್ಪಾಳೆ ತಟ್ಟಿ ವೈದ್ಯರು, ಪೊಲೀಸರು ಹಾಗೂ ಸ್ವಚ್ಛತಾ ಕಾರ್ಮಿಕರಿಗೆ ಗೌರವ ಸಲ್ಲಿಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.