thumbnail

By

Published : Sep 27, 2019, 11:09 AM IST

ETV Bharat / Videos

ಸಮ್ಮಿಶ್ರ ಸರ್ಕಾರದ ಫಲವನ್ನು ಈಗ ಹೊಟ್ಟೆ ತುಂಬ ಉಂಡಿದ್ದೇವೆ: ಶಾಸಕ ದೇವಾನಂದ ಚವ್ಹಾಣ

ವಿಜಯಪುರ: ಕಾಂಗ್ರೆಸ್ ಜೊತೆಗಿನ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಬಲವಾಗಿ ವಿರೋಧಿಸಿದ್ದೆ. ಸಮ್ಮಿಶ್ರ ಸರ್ಕಾರ ರಚನೆ ಬೇಡ ಎಂದು ನಾನೊಬ್ಬನೇ ಬಲವಾಗಿ ಹಠ ಹಿಡಿದಿದ್ದೆ. ಆದರೆ, ಸಮ್ಮಿಶ್ರ ಸರ್ಕಾರ ರಚನೆಯಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಸಾಕಷ್ಟು ದಬ್ಬಾಳಿಕೆ ನಡೆಸಿತು. ನಮಗೂ ಅದರ ಅನುಭವವಾಗಿದೆ. ಕಾಂಗ್ರೆಸ್ ಮುಖಂಡರು ನಮ್ಮನ್ನು ಬಳಸಿಕೊಂಡು ಬಿಸಾಡಿದರು. ಕುಮಾರಸ್ವಾಮಿ ಅವರಿಗೆ ಸಾಕಷ್ಟು ಸಲ ಹೇಳಿದರೂ ಕೇಳಲಿಲ್ಲ. ಈಗ ಅದರ ಪರಿಣಾಮ ಎದುರಿಸುತ್ತಿದ್ದೇವೆ ಎಂದು ಆಕ್ರೋಶ ಹೊರಹಾಕಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.