ಸರ್ಕಾರಿ ಕಚೇರಿಯಲ್ಲಿ ಎಂದಿನಂತೆ ಕಾರ್ಯನಿರ್ವಹಣೆ: ಮಾಲ್​ಗಳಿಗೂ ತಟ್ಟದ ಬಂದ್ ಬಿಸಿ - ​ ಕರ್ನಾಟಕ ಬಂದ್​ ಹಿನ್ನೆಲೆ

🎬 Watch Now: Feature Video

thumbnail

By

Published : Feb 13, 2020, 12:36 PM IST

ಬೆಂಗಳೂರು: ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿಗೆ ಒತ್ತಾಯಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ ಕರೆ ನೀಡಿರುವ ಬಂದ್​ಗೆ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ನೈತಿಕ ಬೆಂಬಲ ನೀಡುತ್ತೇವೆ. ಆದರೆ ಯಾವುದೇ ಸರ್ಕಾರಿ ರಜೆ ನೀಡುವುದಿಲ್ಲ ಎಂದಿದ್ದರು. ಅದರಂತೆ ಇಂದು ಬಿಬಿಎಂಪಿ ಸೇರಿದಂತೆ ಸರ್ಕಾರಿ ಕಚೇರಿಗಳು ಕಾರ್ಯ ನಿರ್ವಹಿಸುತ್ತಿದ್ದು, ಮಾಲ್​ಗಳಿಗೂ ಬಂದ್ ಬಿಸಿ ತಟ್ಟಿಲ್ಲ. ಈ ಕುರಿತಂತೆ ನಮ್ಮ ಪ್ರತಿನಿಧಿ ಹೆಚ್ಚಿನ ಮಾಹಿತಿ ನೀಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.