ಕರ್ನಾಟಕ ಬಂದ್​: ಪ್ರಯಾಣಿಕರಿಲ್ಲದೆ ಬಣಗುಡುತ್ತಿದೆ ಮೆಜೆಸ್ಟಿಕ್ ಬಸ್​ ನಿಲ್ದಾಣ

By

Published : Feb 13, 2020, 12:29 PM IST

thumbnail
ಬೆಂಗಳೂರು: ಕರ್ನಾಟಕ ಬಂದ್ ಹಿನ್ನೆಲೆ, ನಗರದ ಬಸ್ ನಿಲ್ದಾಣ ಖಾಲಿ ಖಾಲಿಯಾಗಿವೆ. ಪ್ರಯಾಣಿಕರಿಲ್ಲದೆ BMTC ಹಾಗೂ KSRTC ಬಸ್‌ಗಳು ಫ್ಲಾಟ್​ ಫಾರಂಗಳಲ್ಲಿ ನಿಂತಿದ್ದು, ಬಸ್​ಗಳಲ್ಲಿ ಬೆರಳೆಣಿಕೆಯಷ್ಟು ಜನರು ಮಾತ್ರ ಪ್ರಯಾಣ ಬೆಳೆಸಿದ್ದಾರೆ. ಕರ್ನಾಟಕ ಬಂದ್​ನಿಂದಾಗಿ ಬೆಂಗಳೂರಿನಲ್ಲಿ ವಾತಾವರಣ ಹೇಗಿದೆ ಎಂಬುದರ ಬಗ್ಗೆ ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.