ಕರ್ನಾಟಕ ಬಂದ್​​ಗೆ ವಿಜಯಪುರದಲ್ಲಿ ನೀರಸ ಪ್ರತಿಕ್ರಿಯೆ

By

Published : Sep 28, 2020, 10:37 AM IST

thumbnail
ಎಪಿಎಂಸಿ ಕಾಯ್ದೆ ವಿರೋಧಿಸಿ ರೈತರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್​​ಗೆ ವಿಜಯಪುರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.‌ ಬೆಳಗ್ಗೆಯಿಂದಲೇ ಕೆಎಸ್​​ಆರ್​​ಟಿಸಿ ಬಸ್ ಸಂಚಾರ ಎಂದಿನಂತಿದೆ.‌ ಆಟೋ ಸಂಚಾರ ಎಂದಿನಂತೆ ಇದ್ದು, ಯಾವುದೇ ಅಡ್ಡಿಯಾಗಿಲ್ಲ. ಅಂಗಡಿ ಮುಂಗಟ್ಟುಗಳು ತೆರದಿದ್ದು, ಯಾವುದೇ ಬಂದ್ ವಾತಾವರಣ ನಿರ್ಮಾಣವಾಗಿಲ್ಲ. ಬೆಳಗ್ಗೆ 11 ಗಂಟೆಗೆ ವಿವಿಧ ರೈತರಪರ ಸಂಘಟನೆಗಳು ನಗರದಲ್ಲಿ ಪ್ರತಿಭಟನೆ ನಡೆಸಲಿದ್ದು, ಈ ವೇಳೆ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಗಳಿವೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.