ಉಪಚುನಾವಣೆಯಲ್ಲಿ ಪಾಟೀಲರ ಹಾದಿ ಸುಗಮಗೊಳಿಸಲು ಬಸವನಗೌಡಗೆ ಕಾಡಾ ಪಟ್ಟ - Disqualify mla case
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5004039-thumbnail-3x2-ttt.jpg)
ರಾಯಚೂರು ಜಿಲ್ಲೆಯ ಮಸ್ಕಿ ಕ್ಷೇತ್ರದಿಂದ ಕಳೆದ ಚುನಾವಣೆಯಲ್ಲಿ ಸೋಲು ಕಂಡಿದ್ದ ಬಿಜೆಪಿಯ ಬಸವನಗೌಡ ತುರವಿಹಾಳಿಗೆ ಕಾಡಾ ಅಧ್ಯಕ್ಷ ಸ್ಥಾನಕ್ಕೆ ನೇಮಿಸಿರುವ ಕಾರಣ ಅನರ್ಹ ಶಾಸಕ ಪ್ರತಾಪ್ಗೌಡ ಪಾಟೀಲ್ ಅವರು ಸಂಕಷ್ಟದಿಂದ ಪಾರಾಗಿದ್ದಾರೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.