ಬಂದ್​ಗೆ ನೀರಸ ಪ್ರತಿಕ್ರಿಯೆ: ಹೊಟ್ಟೆಗೆ ಅನ್ನ ತಿನ್ನುವವರು ಪ್ರತಿಭಟನೆ ಬೆಂಬಲಿಸಿ ಎಂದ ರೈತ ಮುಖಂಡರು - Karnataka Bandh in Hassn

🎬 Watch Now: Feature Video

thumbnail

By

Published : Sep 28, 2020, 10:57 AM IST

ಹಾಸನ : ರಾಜ್ಯ, ಕೇಂದ್ರ ಸರ್ಕಾರಗಳ ರೈತ ವಿರೋಧಿ ನೀತಿಗಳ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಹಾಸನದಲ್ಲಿ ನಿರೀಕ್ಷಿತ ಬೆಂಬಲ ವ್ಯಕ್ತವಾಗಿಲ್ಲ. ಬಸ್​, ಆಟೋಗಳ ಸಂಚಾರ ಎಂದಿನಂತಿದೆ. ಆದರೆ ಅಂಗಡಿ ಮುಂಗಟ್ಟುಗಳು ಬಹುತೇಕ ಬಂದ್​ ಆಗಿವೆ. ಈ ನಡುವೆ ರೈತ ಸಂಘಟನೆಗಳ ಮುಖಂಡರು ನಗರದ ಹೇಮಾವತಿ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹೊಟ್ಟೆಗೆ ಅನ್ನ ತಿನ್ನುವವರೆಲ್ಲ ರೈತರ ಪ್ರತಿಭಟನೆ ಬೆಂಬಲಿಸಿ ಎಂದು ಮಾಡಿಕೊಂಡಿದ್ದಾರೆ. ಈ ಕುರಿತು ಸ್ಥಳದಿಂದ ನಮ್ಮ ಪ್ರತಿನಿಧಿ ನಡೆಸಿದ ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.