ಬಜೆಟ್​​ನಲ್ಲಿ ಎಲ್ಲಾ ಕ್ಷೇತ್ರಗಳಿಗೂ ಆದ್ಯತೆ ನೀಡಲಾಗಿದೆ: ಕೆಸಿಸಿಐನ ಉಪಾಧ್ಯಕ್ಷ ವಿನಯ್​ ಜವಳಿ - UNION BUDGET 2021

🎬 Watch Now: Feature Video

thumbnail

By

Published : Feb 1, 2021, 3:28 PM IST

ಹುಬ್ಬಳ್ಳಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್​​ನಲ್ಲಿ ಎಲ್ಲಾ ಕ್ಷೇತ್ರಗಳಿಗೂ ಆದ್ಯತೆ ನೀಡಲಾಗಿದೆ ಎಂದು ಕೆಸಿಸಿಐನ ಉಪಾಧ್ಯಕ್ಷ ವಿನಯ್​ ಜವಳಿ ಹೇಳಿದ್ದಾರೆ. ಬಜೆಟ್ ಕುರಿತಂತೆ 'ಈಟಿವಿ‌ ಭಾರತ'ದೊಂದಿಗೆ ಮಾಹಿತಿ ಹಂಚಿಕೊಂಡ ಅವರು, ಕೃಷಿ, ಕೈಗಾರಿಕೆ, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲಾಗಿದ್ದು, ಇದೊಂದು ಉತ್ತಮ ಬಜೆಟ್ ಎಂದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.