ಉದ್ಯೋಗ ಸೃಷ್ಟಿಯಲ್ಲಿ ನಿರ್ಲಕ್ಷ್ಯ: ಸರ್ಕಾರದ ನಡೆಗೆ ಕೆಪಿಸಿಸಿ ವಕ್ತಾರ ಬೇಸರ - ಉದ್ಯೋಗ ಸೃಷ್ಟಿ

🎬 Watch Now: Feature Video

thumbnail

By

Published : Aug 29, 2019, 11:36 AM IST

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪ್ರತಿಪಕ್ಷಗಳನ್ನು ಹಣಿಯುವ ಕಾರ್ಯದಲ್ಲಿ ಹೆಚ್ಚು ಗಮನ ಹರಿಸಿವೆಯೇ ಹೊರತು ಉದ್ಯೋಗ ಸೃಷ್ಟಿಸುವ ವಿಚಾರದಲ್ಲಿ ನಿರ್ಲಕ್ಷ್ಯ ತೋರಿಸುತ್ತಿವೆ ಎಂದು ಕೆಪಿಸಿಸಿ ವಕ್ತಾರ ಕೆಂಗಲ್​ ಶ್ರೀಪಾದ ರೇಣು ಆರೋಪಿಸಿದ್ದಾರೆ. ಈಟಿವಿ ಭಾರತ ಪ್ರತಿನಿಧಿಯೊಂದಿಗೆ ಮಾತನಾಡಿರುವ ಅವರು, ಸರ್ಕಾರ ಅನಗತ್ಯ ಹುದ್ದೆಗಳನ್ನು ಸೃಷ್ಟಿಸಿ ಆಂತರಿಕವಾಗಿ ಉದ್ಯೋಗ ಸೃಷ್ಟಿಸುತ್ತಿದೆಯೇ ಹೊರತು ಜನರಿಗೆ ಅನುಕೂಲವಾಗುವ ಉದ್ಯೋಗ ಸೃಷ್ಟಿಸುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.