ಸರ್ಕಾರದೊಂದಿಗಿನ ಮಾತುಕತೆಯ ವಿಡಿಯೋ ಮಾಡಿದ್ದೇವೆ: ಕೋಡಿಹಳ್ಳಿ - ಬೆಂಗಳೂರು ಸಾರಿಗೆ ನೌಕರರ ಮುಷ್ಕರ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-9871720-thumbnail-3x2-mng.jpg)
ಬೆಂಗಳೂರು: ನಾಗರಿಕ ಸಮಸ್ಯೆಗಳಿಗೆ ಸಾರಿಗೆ ಇಲಾಖೆ ಸಿಬ್ಬಂದಿ ಸ್ಪಂದಿಸಬೇಕು ಎಂಬುದು ನಮ್ಮ ಆಗ್ರಹ. ಸರ್ಕಾರದ ಜೊತೆ ಮಾತುಕತೆ ನಡೆಸಿದ್ದು, ಈ ವೇಳೆ ಚರ್ಚೆಯ ಸಂಪೂರ್ಣ ವಿಡಿಯೋ ಮಾಡಲಾಗಿದೆ. ಸರ್ಕಾರದ ಮುಂದೆ 10 ಬೇಡಿಕೆಗಳನ್ನು ಇಟ್ಟಿದ್ದೇವೆ. ಆದರೆ ಅವರು ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ ಎಂದು ಹೇಳಿದ್ದಾರೆ ಎಂದು ಫ್ರೀಡಂ ಪಾರ್ಕ್ನಲ್ಲಿ ನಡೆಯುತ್ತಿರುವ ಸಾರಿಗೆ ನೌಕರರ ಮುಷ್ಕರದ ವೇಳೆ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.