ಚಿಕ್ಕಮಗಳೂರಲ್ಲಿ ಇವತ್ತೂ ಇಲ್ಲ ಬಸ್​ ಸಂಚಾರ... ಬಸ್ಟ್ಯಾಂಡ್​​ ಖಾಲಿ ಖಾಲಿ

By

Published : Mar 23, 2020, 3:43 PM IST

thumbnail
ಕೊರೊನಾ ವೈರಸ್ ತಡೆಗಟ್ಟಲು ಪ್ರಧಾನಿ ಮೋದಿ ಅವರು ಕರೆ ನೀಡಿದ್ದ ಜನತಾ ಕರ್ಫ್ಯೂಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿನ್ನೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಕೆ.ಎಸ್.ಆರ್.ಟಿ.ಸಿ ಬಸ್​​ ಸಿಬ್ಬಂದಿ ಕೂಡ ಈ ಜನತಾ ಕರ್ಫ್ಯೂಗೆ ಬೆಂಬಲ ಸೂಚಿಸಿದ್ದರು. ಆದರೆ ಇಂದೂ ಕೂಡ ಈ ಬಸ್ ನಿಲ್ದಾಣ ಸಂಪೂರ್ಣ ಖಾಲಿ ಖಾಲಿ ಆಗಿದ್ದು, ಬಸ್​ಗಳ ಸಂಚಾರವನ್ನು ಇಂದು ಕೂಡ ಸ್ಥಗಿತಗೊಳಿಸಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.