ತುಮಕೂರಿಗೂ ತಟ್ಟಿದ ಸಾರಿಗೆ ನೌಕರರ ಮುಷ್ಕರದ ಬಿಸಿ

By

Published : Apr 7, 2021, 7:50 PM IST

thumbnail
ಆರನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಕೆಎಸ್​ಆರ್​ಟಿಸಿ ನೌಕರರು ನಡೆಸುತ್ತಿರೋ ಮುಷ್ಕರದ ಬಿಸಿ ಜಿಲ್ಲೆಗೂ ತಟ್ಟಿದೆ. ಹೀಗಾಗಿ ಇಲ್ಲಿನ ಸರ್ಕಾರಿ ಬಸ್ ನಿಲ್ದಾಣದಿಂದ ವಿವಿಧೆಡೆ ಸಂಚರಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಖಾಸಗಿ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ. ಈ ಕುರಿತು ಈಟಿವಿ ಭಾರತದ​​ ಪ್ರತಿನಿಧಿ ಮಾಹಿತಿ ನೀಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.