1610 ಕೋಟಿ ವಿಶೇಷ ಪ್ಯಾಕೇಜ್​ ಘೋಷಣೆ ಶ್ಲಾಘನೀಯ: ಕುರುಬೂರು ಶಾಂತಕುಮಾರ್

By

Published : May 6, 2020, 1:21 PM IST

thumbnail
ಲಾಕ್​ಡೌನ್ ಸಂದರ್ಭದಲ್ಲಿ ಕೃಷಿಕರು,ನೇಕಾರರಿಗೆ,ಆಟೋ, ಟ್ಯಾಕ್ಸಿ ಚಾಲಕರಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್​ ಘೋಷಿಸಿರುವುದಕ್ಕೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಶ್ಲಾಘಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲಾಕ್​ಡೌನ್​ನಿಂದ ಕೃಷಿಕರು ಹಾಗೂ ವಿವಿಧ ಅಸಂಘಟಿತ ವಲಯಗಳು ಕಾರ್ಮಿಕರು ಬದುಕು ಬೀದಿಗೆ ಬಂದಿತ್ತು. ಇಂತಹ ಸಂದರ್ಭದಲ್ಲಿ ಸರ್ಕಾರ ನೆರವಿಗೆ ಬಂದಿರುವುದು ಸಂತಸವಾಗಿದೆ ಎಂದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.