ಕೊನೆ ದಿನದ ಕಸರತ್ತು... ಮಂಡ್ಯದಲ್ಲಿ ಸುಮಲತಾ ಭರ್ಜರಿ ಪ್ರಚಾರ - undefined

🎬 Watch Now: Feature Video

thumbnail

By

Published : Apr 16, 2019, 1:46 PM IST

ಮಂಡ್ಯ ಜಿಲ್ಲೆಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಚುನಾವಣಾ ಪ್ರಚಾರದ ಕೊನೆಯ ದಿನವಾದ ಇಂದು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಸದ್ಯ ರ್ಯಾಲಿ ಹಾಗೂ ಸಮಾವೇಶಕ್ಕೆ ಅಭಿಮಾನಿಗಳ ಸಾಗರವೇ ಹರಿದು ಬಂದಿದೆ. ಸಿಲ್ವರ್ ಜ್ಯೂಬಿಲಿ ಪಾರ್ಕ್‌ನಲ್ಲಿ ಸಮಾವೇಶ ಜರಗಲಿದೆ. ಇನ್ನು ರೋಡ್​ ಶೋ ಆರಂಭಕ್ಕೂ ಮೊದಲು ಸುಮಲತಾ ಅಂಬರೀಶ್, ನಟರಾದ ದರ್ಶನ್, ಯಶ್ ಹಾಗೂ ಅಭಿಷೇಕ್ ಅವರು ನಗರದ ಕಾಳಿಕಾಂಬ ದೇವಾಲಯದಲ್ಲಿ ಪೂಜೆ ಸಲ್ಲಿಸಲಿದ್ದಾರೆ.

For All Latest Updates

TAGGED:

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.