ಬಂಜಾರ ಸಮುದಾಯದ ಮೆರವಣಿಗೆ ವೇಳೆ ನೂಕು ನುಗ್ಗಲು: ಲಘು ಲಾಠಿ ಜಾರ್ಜ್​

By

Published : Feb 15, 2021, 9:02 PM IST

thumbnail
ಯಾದಗಿರಿ : ಸಂತ ಸೇವಾಲಾಲ್​ ಜಯಂತಿ ಪ್ರಯುಕ್ತ ಬಂಜಾರಾ ಸಮುದಾಯದ ವತಿಯಿಂದ ನಗರದ ಸುಭಾಷ್ ಚಂದ್ರ ಬೋಸ್​​ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಮೆರವಣಿಗೆ ಸುಭಾಷ್ ಚಂದ್ರ ಬೋಸ್ ವೃತ್ತ ತಲುಪುತ್ತಿದ್ದಂತೆ ಜನದಟ್ಟಣೆ ಹೆಚ್ಚಾಗಿ ಕೆಲಕಾಲ ನೂಕು ನುಗ್ಗಲು ಉಂಟಾಯಿತು. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.