3 ದಿನ ಸಂಪೂರ್ಣ ಬಂದ್​​ ಆಗಿದ್ದ ಮಂಗಳೂರು: ಇಂದು ದಿನಸಿ ಖರೀದಿಗೆ ಮುಗಿಬಿದ್ದ ಜನರು - ಮಂಗಳೂರಿನಲ್ಲಿ ಲಾಕ್ ಡೌನ್ ಸಡಿಲಿಕೆ ಸುದ್ದಿ

🎬 Watch Now: Feature Video

thumbnail

By

Published : Mar 31, 2020, 3:25 PM IST

ಮಂಗಳೂರು: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿದೆ. ಹಾಗೇ ದಕ್ಷಿಣ ಕನ್ನಡ ಜಿಲ್ಲೆಯನ್ನೂ ಸಂಪೂರ್ಣ ಬಂದ್ ಮಾಡಲಾಗಿದೆ. ಮೂರು ದಿನಗಳ ಕಾಲ ಜಿಲ್ಲೆಯನ್ನು ಸಂಪೂರ್ಣ ಬಂದ್ ಮಾಡಿದ್ದ ಪರಿಣಾಮ ದಿನಸಿ ಖರೀದಿಗೆ ಕೂಡ ಅವಕಾಶ ಇರಲಿಲ್ಲ. ದಿನಸಿ ಖರೀದಿಗೆ ಇಂದು ಬೆಳಿಗ್ಗೆ 6 ಗಂಟೆಯಿಂದ ಮದ್ಯಾಹ್ನ 3 ಗಂಟೆವರೆಗೆ ವಿನಾಯಿತಿ ನೀಡಲಾಗಿದ್ದು, ಮಂಗಳೂರಿನ ಎಲ್ಲಾ ದಿನಸಿ ಅಂಗಡಿಗಳಲ್ಲಿ ಖರೀದಿಗೆ ಜನರು ಮುಗಿಬಿದ್ದಿದ್ದು ಕಂಡು ಬಂದಿತು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.