thumbnail

ಉಪ ಸಮರ... ಕೊನೆ ಹಂತದ ಕಸರತ್ತಿನಲ್ಲಿ ಮಹಾಲಕ್ಷ್ಮೀ ಲೇಔಟ್​​​​​​ ಅಭ್ಯರ್ಥಿಗಳು

By

Published : Dec 2, 2019, 11:16 PM IST

ನಾಳೆ ವಿಧಾನಸಭಾ ಉಪ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಈ ಹಿನ್ನೆಲೆ ಮಹಾಲಕ್ಷ್ಮೀ ಲೇಔಟ್​​​ನಲ್ಲಿ ಚುನಾವಣೆ ಬಿಸಿ ಏರಿದೆ. ಶತಾಯಗತಾಯ ಗೆಲ್ಲಲೇಬೇಕೆಂದು ಬಿಜೆಪಿ ಹಾಗೂ ಜೆಡಿಎಸ್ ಹಠಕ್ಕೆ ಬಿದ್ದಿದ್ದು, ಮತದಾರರ ಮನವೊಲಿಕೆಗೆ ಕೊನೆಯ ಹಂತದ ಪ್ರಯತ್ನ ನಡೆಸಿವೆ.

For All Latest Updates

TAGGED:

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.