ಹಿಂದೂಪರ ಮಾಜಿ ಮುಖಂಡನ ಅಕಾಲಿಕ ಸಾವು: ಸಂತಾಪ ಸೂಚಿಸಿದ ಮುತಾಲಿಕ

By

Published : Apr 25, 2020, 4:56 PM IST

thumbnail
ಧಾರವಾಡ: ಹಿಂದೂಪರ ಸಂಘಟನೆಯ ಮಾಜಿ ಮುಖಂಡ ಮಹೇಂದ್ರ ಕುಮಾರ್​ ಅವರ ಅಕಾಲಿಕ ನಿಧನಕ್ಕೆ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್​ ಮುತಾಲಿಕ್ ಸಂತಾಪ ಸೂಚಿಸಿದ್ದಾರೆ. ಧಾರವಾಡದಲ್ಲಿ ಈ‌ ಕುರಿತು ಮಾತನಾಡಿರುವ ಅವರು, ಚಿಕ್ಕಮಗಳೂರು ದತ್ತ ಪೀಠದ ಹೋರಾಟದಲ್ಲಿ ಕೆಲಸ ಮಾಡಿದ್ದರು. ಒಳ್ಳೆಯ ಸ್ನೇಹ ಜೀವಿಯಾಗಿದ್ದರು ಎಂದು ಅವರ ಒಡನಾಟವನ್ನು ಸ್ಮರಿಸಿಕೊಂಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.