ಮಕರ ಸಂಕ್ರಾಂತಿ ಹಿನ್ನೆಲೆ:ಕನಕದುರ್ಗ ದೇವಿ‌ ದರ್ಶನಕ್ಕೆ ಆಗಮಿಸಿದ ಭಕ್ತಗಣ - ಬಳ್ಳಾರಿ ಸುದ್ದಿ

🎬 Watch Now: Feature Video

thumbnail

By

Published : Jan 14, 2021, 12:54 PM IST

ಬಳ್ಳಾರಿ: ಮಕರ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಗಣಿನಗರಿ ಬಳ್ಳಾರಿಯ ಅಧಿದೇವತೆ ಕನಕದುರ್ಗಮ್ಮ ದೇವಿ ದರ್ಶನಕ್ಕೆ ಭಕ್ತ ಸಮೂಹವೇ ಆಗಮಿಸಿದೆ. ರಾಜ್ಯವಲ್ಲದೇ ಅಂತಾರಾಜ್ಯಗಳಿಂದಲೂ ಭಕ್ತರು ಆಗಮಿಸಿ ಪೂಜೆ ನೆರವೇರಿಸಿದ್ದಾರೆ. ಬೆಳಗ್ಗೆಯಿಂದಲೇ ವಿಶೇಷ ಪೂಜೆ ನೆರವೇರಿಸಿ ಇಷ್ಟಾರ್ಥ ಸಿದ್ಧಿಗಾಗಿ ಬೇಡಿಕೊಂಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.