thumbnail

ಕಾರ್ಯಕರ್ತರನ್ನು ಕಡೆಗಣಿಸಿದ್ರೆ ಏನಾಗಲಿದೆ ಎಂದು ಬಸವಕಲ್ಯಾಣದಲ್ಲಿ ಗೊತ್ತಾಗಲಿದೆ: ಬಿಜೆಪಿ ವಿರುದ್ಧ ಖೂಬಾ ವಾಗ್ದಾಳಿ

By

Published : Apr 17, 2021, 1:27 PM IST

ಬೀದರ್: ಬಿಜೆಪಿಯವರು ಸ್ಥಳೀಯ ಕಾರ್ಯಕರ್ತರನ್ನು ಕಡೆಗಣಿಸಿ ಹೊರಗಿನಿಂದ ಬಂದ ವ್ಯಕ್ತಿಯನ್ನು ಅಭ್ಯರ್ಥಿ ಮಾಡಿದಕ್ಕೆ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಾಕಷ್ಟು ಆಕ್ರೋಶವಿದ್ದು, ಕಾರ್ಯಕರ್ತರನ್ನು ಕಡೆಗಣಿಸಿದರೆ ಏನಾಗುತ್ತದೆ ಎಂದು ಈ ಬಾರಿಯ ಉಪಚುನಾವಣೆಯಲ್ಲಿ ಗೊತ್ತಾಗಲಿದೆ ಎಂದು ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ್ ಖೂಬಾ ಹೇಳಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.