thumbnail

By

Published : May 2, 2021, 8:19 PM IST

ETV Bharat / Videos

ಸುರೇಶ್​ ಅಂಗಡಿ ಕನಸುಗಳನ್ನ ನನಸು ಮಾಡುವೆ.. ಕುಂದಾನಗರಿಯ ಮೊದಲ ಮಹಿಳಾ ಸಂಸದೆಯ ಮಾತು

ಬೆಳಗಾವಿ: ಬೆಳಗಾವಿ ಲೋಕಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ರೋಚಕ ಗೆಲುವು ದಾಖಲಿಸಿದ್ದಾರೆ. ಗೆಲುವಿನ ಯಶಸ್ಸನ್ನು ಕಾರ್ಯಕರ್ತರಿಗೆ ಅರ್ಪಿಸುವುದಾಗಿ ಮಂಗಳಾ ಹೇಳಿದ್ದಾರೆ. 'ಈಟಿವಿ ಭಾರತ'ದೊಂದಿಗೆ ಮಾತನಾಡಿ ಗೆಲುವಿನ ಸಂಭ್ರಮ ಹಂಚಿಕೊಂಡಿದ್ದು, ದಿ. ಸುರೇಶ್ ಅಂಗಡಿಯವರು ಬೆಳಗಾವಿ ಅಭಿವೃದ್ಧಿಯ ಕನಸು ಕಂಡಿದ್ದರು. ಅವರ ಎಲ್ಲಾ ಕನಸುಗಳನ್ನು ನನಸು ಮಾಡುತ್ತೇವೆ ಎಂದು ಭರವಸೆಯ ಮಾತುಗಳನ್ನಾಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.