thumbnail

By

Published : Apr 13, 2020, 10:54 AM IST

ETV Bharat / Videos

ಲಾಕ್​ಡೌನ್​​​ಗೆ ಮಂಗಳೂರು ಸಂಪೂರ್ಣ ಸ್ತಬ್ಧ: ಪ್ರತ್ಯಕ್ಷ ವರದಿ

ಕೊರೊನಾ ತಡೆಗೆ ದೇಶದೆಲ್ಲಡೆ ಲಾಕ್​​ಡೌನ್ ಆದೇಶ ಪಾಲಿಸಲಾಗುತ್ತಿದ್ದು, ಸದ್ಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಜಿಲ್ಲೆಯಲ್ಲಿ ಮುಂಜಾನೆ 7 ಗಂಟೆಯಿಂದ 12 ಗಂಟೆಯವರೆಗೆ ಮಾತ್ರ ದಿನಸಿ ಖರೀದಿ ಮಾಡಲು ಅವಕಾಶವಿದ್ದು, ಈ ಸಂದರ್ಭದಲ್ಲಿ ಮಾತ್ರ ವಾಹನ ಓಡಾಟ, ಜನರು ಕಾಣಿಸಿಕೊಳ್ಳುತ್ತಿದ್ದಾರೆ. ಬಳಿಕ ಮಂಗಳೂರು ಸಂಪೂರ್ಣ ಸ್ತಬ್ಧವಾಗುತ್ತಿದೆ. ಅನಗತ್ಯವಾಗಿ ಓಡಾಡುವ ವಾಹನಗಳನ್ನು ಮುಟ್ಟುಗೋಲು ಹಾಕಲಾಗುತ್ತಿದ್ದು, ನಗರದ ಅಲ್ಲಲ್ಲಿ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ್ಯ ವರದಿ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.