thumbnail

By

Published : Jan 17, 2021, 2:41 PM IST

Updated : Jan 17, 2021, 6:12 PM IST

ETV Bharat / Videos

ಎಂಇಎಸ್‌ ಹುತಾತ್ಮ ದಿನದಲ್ಲಿ ಪಾಲ್ಗೊಳ್ಳಲು ಬಂದ 'ಮಹಾ'ಮಂತ್ರಿ; ಪೊಲೀಸರು ತಡೆದಿದ್ದಕ್ಕೆ ಆಕ್ರೋಶ

ಎಂಇಎಸ್ ಕಾರ್ಯಕರ್ತರ ಹುತಾತ್ಮ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಆಗಮಿಸುತ್ತಿದ್ದ ಮಹಾರಾಷ್ಟ್ರ ಸಚಿವ ರಾಜೇಂದ್ರ ಯಡ್ರಾಂಕರ್​ ಅವರನ್ನು ಕರ್ನಾಟಕದ ನಿಪ್ಪಾಣಿ ತಾಲೂಕಿನ ಕೊಗನೊಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿರುವ ಟೋಲ್‌ನಲ್ಲಿ ಬೆಳಗಾವಿ ಪೊಲೀಸರು ತಡೆದಿದ್ದಾರೆ. ಈ ವೇಳೆ ಸಚಿವರನ್ನು ತಡೆದಿದ್ದಕ್ಕೆ ಪೊಲೀಸರ ವಿರುದ್ಧ ಎಂಇಎಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. 'ಬೆಳಗಾವಿ ಯಾರಪ್ಪಂದಲ್ಲ, ಬೆಳಗಾವಿ ನಮ್ಮದು..' ಎಂದು ಉದ್ಧಟನತದ ಘೋಷಣೆಗಳನ್ನು ಕೂಗಿದರು.
Last Updated : Jan 17, 2021, 6:12 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.