ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ಸರ್ಕಾರ ಪರಿಹಾರ ಕೊಡಲಿದೆ:ಮಿನಿಸ್ಟರ್ ಶ್ರಿರಾಮು

By

Published : Jan 22, 2021, 1:46 PM IST

thumbnail
ಶಿವಮೊಗ್ಗದಲ್ಲಿ ಸಂಭವಿಸಿದ ಕಲ್ಲು ಗಣಿಗಾರಿಕೆ ದುರಂತ ಕುರಿತು ಸಚಿವ ಶ್ರೀರಾಮುಲು ರಾಮನಗರದಲ್ಲಿ ಪ್ರತಿಕ್ರಿಯಿಸಿದ್ದು, ಇದು ನಿಜಕ್ಕೂ ಬೇಸರದ ವಿಚಾರ, ಇಂತಹ ಘಟನೆಗಳು ನಡೆಯಬಾರದು. ಘಟನೆಯಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ಸರ್ಕಾರ ಪರಿಹಾರ ಕೊಡಲಿದೆ, ಮುಖ್ಯಮಂತ್ರಿಗಳು ಸಹ ಸ್ಥಳಕ್ಕೆ ಭೇಟಿ ಕೊಡಲಿದ್ದಾರೆ ಎಂದು ತಿಳಿಸಿದ್ರು. ಈ ದುರಂತಕ್ಕೆ ಕಾರಣ ಯಾರೇ ಆಗಿರಲಿ, ಅವರು ಎಷ್ಟೇ ಪ್ರಭಾವಶಾಲಿಯಾಗಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಚನ್ನಪಟ್ಟಣದಲ್ಲಿ ಸಚಿವ ಶ್ರೀರಾಮುಲು ಹೇಳಿದ್ರು.

TAGGED:

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.