thumbnail

By

Published : Nov 25, 2019, 11:28 PM IST

ETV Bharat / Videos

ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಸಿಗುತ್ತಿಲ್ಲವಂತೆ ಸೂಕ್ತ ಚಿಕಿತ್ಸೆ: ಕಣ್ತೆರೆಯುತ್ತಾರಾ ಆರೋಗ್ಯ ಸಚಿವರು?

ಜನರಿಗೆ ಅನುಕೂಲವಾಗಲೆಂದು ಆಯುಷ್ಮಾನ್ ಭಾರತ -ಆರೋಗ್ಯ ಕರ್ನಾಟಕ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯಡಿ ಸರ್ಕಾರಿ ಆಸ್ಪತ್ರೆಗಳಲ್ಲಿ ಅರ್ಹ ಬಡ ರೋಗಿಗಳಿಗೆ ಉಚಿತ ಚಿಕಿತ್ಸೆ ಸಿಗಬೇಕು. ಆದ್ರೆ ಕೋಟೆನಾಡಿನ ಜಿಲ್ಲಾಸ್ಪತ್ರೆಯಲ್ಲಿ ವೈದರೇ ನುಂಗಣ್ಣರಾಗಿದ್ದಾರೆ. ಚಿಕಿತ್ಸೆಗೆಂದು ಬರುವ ರೋಗಿಗಳನ್ನು ತಮ್ಮದೇ ಖಾಸಗಿ ನರ್ಸಿಂಗ್​ ಹೋಮ್​ಗಳಿಗೆ ಕಳಿಸಿ ದುಡ್ಡು ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಈ ಬಗ್ಗೆ ಒಂದು ರಿಪೋರ್ಟ್​ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.