ತುಮಕೂರು ನಗರದಲ್ಲಿ ತ್ಯಾಗ ಬಲಿದಾನದ ಸಂಕೇತವಾದ ಮೊಹರಂ ಕೊನೆಯ ದಿನವನ್ನು ಶ್ರದ್ಧಾಭಕ್ತಿಯಿಂದ ಮುಸ್ಲಿಂ ಸಮುದಾಯದವರು ಆಚರಿಸಿದ್ದಾರೆ. ದರ್ಗಾ ಮತ್ತು ಮಸೀದಿಗಳಲ್ಲಿ ನೂರಾರು ಭಕ್ತರು ಪ್ರಾರ್ಥನೆ ಸಲ್ಲಿಸುವ ಮೂಲಕ ಧರ್ಮಕ್ಕಾಗಿ ಪ್ರಾಣತೆತ್ತವರನ್ನು ಸ್ಮರಿಸಿದರು.
ತುಮಕೂರು ನಗರದಲ್ಲಿ ತ್ಯಾಗ ಬಲಿದಾನದ ಸಂಕೇತವಾದ ಮೊಹರಂ ಕೊನೆಯ ದಿನವನ್ನು ಶ್ರದ್ಧಾಭಕ್ತಿಯಿಂದ ಮುಸ್ಲಿಂ ಸಮುದಾಯದವರು ಆಚರಿಸಿದ್ದಾರೆ. ದರ್ಗಾ ಮತ್ತು ಮಸೀದಿಗಳಲ್ಲಿ ನೂರಾರು ಭಕ್ತರು ಪ್ರಾರ್ಥನೆ ಸಲ್ಲಿಸುವ ಮೂಲಕ ಧರ್ಮಕ್ಕಾಗಿ ಪ್ರಾಣತೆತ್ತವರನ್ನು ಸ್ಮರಿಸಿದರು.