ಪೇಜಾವರ ಶ್ರೀಗಳ ಅಂತಿಮ ದರ್ಶನ ಸಕಲ ಸಿದ್ದತೆ: ಸಂಸದ ಪಿ.ಸಿ.ಮೋಹನ್​ ಸ್ಥಳ ಪರಿಶೀಲನೆ - MP PC Mohan condolences to Pejavara Shri

🎬 Watch Now: Feature Video

thumbnail

By

Published : Dec 29, 2019, 1:05 PM IST

ಬೆಂಗಳೂರು: ಪೇಜಾವರ ಶ್ರೀಗಳ ಪಾರ್ಥಿವ ಶರೀರ ಉಡುಪಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಬರಲಿದ್ದು, ನಗರದ ನ್ಯಾಷನಲ್​ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಸಂಸದ ಪಿ.ಸಿ. ಮೋಹನ್​ ಸ್ಥಳಕ್ಕೆ ಆಗಮಿಸಿ ಸಿದ್ದತೆಗಳ ಪರಿಶೀಲನೆ ಮಾಡಿ, ಶ್ರೀಗಳ ನಿಧನಕ್ಕೆ ಸಂತಾಪ ಸೂಚಿಸಿದರು.

For All Latest Updates

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.