thumbnail

By

Published : Mar 27, 2020, 1:22 PM IST

ETV Bharat / Videos

ಪೌರ ಕಾರ್ಮಿಕರ ಕಾಳಜಿ ಮರೆತ ಪಾಲಿಕೆ?

ಧಾರವಾಡ: ಕೊರೊನಾ ಭೀತಿ ನಡುವೆಯೂ ಪೌರ ಕಾರ್ಮಿಕರ ಬಗ್ಗೆ ಪಾಲಿಕೆ ಅಧಿಕಾರಿಗಳು ಕಾಳಜಿ ವಹಿಸುತ್ತಿಲ್ಲ ಎನ್ನುವ ಆರೋಪ ಕೇಳಿಬಂದಿದೆ. ‌ ಧಾರವಾಡದ ಶೀಲವಂತರ ಓಣಿಯಲ್ಲಿ ಪೌರ ಕಾರ್ಮಿಕರೋರ್ವರು ಹ್ಯಾಂಡ್ ಗ್ಲೌಸ್ ಇಲ್ಲದೆ ಸ್ಯಾನಿಟೈಸರ್ ಸಿಂಪಡಿಸಿದ್ದಾರೆ. ಈ ಕುರಿತು ಸಾರ್ವಜನಿಕರು ಪ್ರಶ್ನಿಸಿದ್ದಕ್ಕೆ ಪಾಲಿಕೆ ಅಧಿಕಾರಿಗಳು ಗದರಿಸಿದ್ದಾರೆ ಎನ್ನಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.