thumbnail

By

Published : Nov 15, 2019, 1:23 PM IST

ETV Bharat / Videos

ತುಮಕೂರು ಕಾಂಗ್ರೆಸ್​ ಕಚೇರಿಯಲ್ಲಿ ನೆಹರೂ ಜಯಂತಿ ಆಚರಣೆ

ತುಮಕೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಜಯಂತಿಯನ್ನು ಆಚರಿಸಲಾಯಿತು. ಈ ವೇಳೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ರಾಮಕೃಷ್ಣ, ನೆಹರೂ ಅವರ ಆದರ್ಶಗಳು ನಮಗೆ ದಾರಿ ದೀಪವಾಗಿವೆ ಎಂದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.