ಕುರುಕ್ಷೇತ್ರ ಚಿತ್ರದ ಸಂಭಾವನೆ ನೆರೆ ಸಂತ್ರಸ್ತರಿಗೆ: ನಿಖಿಲ್ ಕುಮಾರಸ್ವಾಮಿ

By

Published : Aug 12, 2019, 9:40 AM IST

thumbnail
ಕುರುಕ್ಷೇತ್ರ ಚಿತ್ರದಿಂದ ಬರುವ ಸಂಭಾವನೆಯನ್ನು ನೆರೆ ಪರಿಹಾರಕ್ಕೆ ‌ನೀಡುವುದಾಗಿ ನಟ ನಿಖಿಲ್​ ಕುಮಾರಸ್ವಾಮಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಪ್ರವಾಹಕ್ಕೆ ಉತ್ತರ ಕರ್ನಾಟಕದ ಜನರು ತತ್ತರಿಸಿ ಹೋಗಿದ್ದಾರೆ. ಈ ಸಮಯದಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ನಾನು ಇವತ್ತು ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದೇನೆ. ನಮ್ಮ ಪಕ್ಷದಿಂದ ಜನರಿಗೆ ಕೈಲಾದಷ್ಟು ಸಹಾಯ ಮಾಡುವುದಾಗಿ ತಿಳಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.