ನಿಖಿಲ್ ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ: ಶಾಸಕ ಗೌರಿಶಂಕರ್ ಭವಿಷ್ಯ

By

Published : Nov 18, 2019, 11:59 AM IST

thumbnail
ತುಮಕೂರು: ಟೀ ಮಾರಿದವರು ಈ ದೇಶದ ಪ್ರಧಾನಿಯಾಗಬೇಕಾದರೆ, ಸಾವಿರಾರು ರೈತರ ಸಾಲ ಮನ್ನಾ ಮಾಡಿದ ಕುಮಾರಣ್ಣನನ್ನು ಏಕಚಕ್ರಾಧಿಪತಿ ಮಾಡಲು ಸಾಧ್ಯ ಇಲ್ವಾ ಎಂದು ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿಶಂಕರ್ ಪ್ರಶ್ನಿಸಿದ್ದಾರೆ. ಹೊನ್ನುಡಿಕೆ ಗ್ರಾಮದಲ್ಲಿ ಕನ್ನಡ ಸಂಘಟನೆಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕುಮಾರಣ್ಣನ ಮಗ ನಿಖಿಲ್ ಅವರೇ ಮುಂದಿನ ಮುಖ್ಯಮಂತ್ರಿ ಎಂದು ಭವಿಷ್ಯ ನುಡಿದ್ರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.