ಡಿಕೆಶಿ ಬಂಧನಕ್ಕೆ ಯಾರು ಕಾರಣ: ಮಾಧ್ಯಮದವರ ಪ್ರಶ್ನೆಗೆ ಕಟೀಲ್​ ಮೌನ - ಕಟೀಲ್

🎬 Watch Now: Feature Video

thumbnail

By

Published : Sep 10, 2019, 9:35 AM IST

ಮಾಜಿ ಸಚಿವ ಡಿ ಕೆ ಶಿವಕುಮಾರ್​ ಬಂಧನದ ಹಿಂದೆ ಸಿದ್ದರಾಮಯ್ಯ ಕೈವಾಡ ಇದೆ ಎಂದು ಆರೋಪಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ಕುಮಾರ್​ ಕಟೀಲ್​ ಈಗ ದಿಢೀರ್​ ಮೌನಕ್ಕೆ ಶರಣಾಗಿದ್ದಾರೆ. ಬೀದರ್​ನ ಎಸ್.ಆರ್.ಎಸ್ ಫಂಕ್ಷನ್ ಹಾಲ್​ನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದ ಬಳಿಕ ಮಾಧ್ಯಮದವರು ಕಾಣುತ್ತಿದ್ದಂತೆ ಅಂತರ ಕಾಯ್ದುಕೊಂಡರು. ಅಲ್ಲದೆ, ಡಿಕೆಶಿ ಬಂಧನಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಯಾವುದೇ ಉತ್ತರ ನೀಡದೇ ಕೈಮುಗಿಯುತ್ತಾ ಕಾರು ಏರಿ ಸ್ಥಳದಿಂದ ತೆರಳಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.