thumbnail

By

Published : Apr 7, 2021, 11:03 AM IST

ETV Bharat / Videos

ಶಿವಮೊಗ್ಗದಲ್ಲಿ ಕೆಎಸ್​ಆರ್​ಟಿಸಿ ಬಸ್ ಸಂಚಾರ ಬಂದ್: ಪ್ರತ್ಯಕ್ಷ ವರದಿ

ಕೆಎಸ್​ಆರ್​ಟಿಸಿ ನೌಕರರು 6ನೇ ವೇತನ ಆಯೋಗ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಪ್ರಾರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಯಾವುದೇ ಕೆಎಸ್​ಆರ್​ಟಿಸಿ ಬಸ್ ಸಂಚರಿಸುತ್ತಿಲ್ಲ. ಪ್ರತಿದಿನ ಶಿವಮೊಗ್ಗ ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಸಾಕಷ್ಟು ಬಸ್​ಗಳು ಬಂದು ಹೋಗುತ್ತವೆ. ಆದರೆ ಇಂದು ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ಬಸ್​ ನಿಲ್ದಾಣದಲ್ಲಿ ಬಸ್​ಗಳೇ ಇಲ್ಲದೇ ಬಿಕೋ ಎನ್ನುತ್ತಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.