thumbnail

By

Published : Mar 23, 2020, 10:11 AM IST

ETV Bharat / Videos

ಕೆಎಸ್ಆರ್​ಟಿಸಿ ಬಸ್ಸುಗಳಿಲ್ಲದೇ ಪ್ರಯಾಣಿಕರ ಪರದಾಟ: ವಿರಳ ಸಂಚಾರದಲ್ಲಿ ಬಿಎಂಟಿಸಿ

ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆ ಬೆಂಗಳೂರಿನಲ್ಲಿ ಕೆಎಸ್ಆರ್​ಟಿಸಿ, ಮೆಟ್ರೊ, ರೈಲು ಸೇವೆ ಸ್ತಬ್ಧವಾಗಿದೆ. ಬಿಎಂಟಿಸಿ ಕೆಲ ಬಸ್ ಗಳು ಮಾತ್ರ ಸಂಚಾರ ಮಾಡುತ್ತಿದ್ದು, ಪ್ರಯಾಣಿಕರೇ ಇಲ್ಲದಂತಾಗಿದೆ‌‌‌. ಇನ್ನೊಂದೆಡೆ ಕೆಎಸ್ಆರ್​ಸಿ ಬಸ್ ನಿಲ್ದಾಣ ಖಾಲಿ ಖಾಲಿಯಾಗಿದ್ದು, ಬಸ್​ ಬರುವ ನಿರೀಕ್ಷೆಯಲ್ಲಿ ಪ್ರಯಾಣಿಕರು ಕಾದು ಕುಳಿತಿದ್ದಾರೆ‌‌‌.‌ ಇಂದಿನಿಂದ ಬಿಎಂಟಿಸಿಯ ಎಲ್ಲಾ ಹವಾನಿಯಂತ್ರಣ ಬಸ್​ ಗಳ ಕಾರ್ಯಾಚರಣೆ ಸ್ಥಗಿತವಾಗಿದ್ದು, ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.