ಹೊಸ ಪ್ರಕರಣಗಳು ಇಲ್ಲದಿದ್ದರೂ ಕಡಲನಗರಿಯಲ್ಲಿ ಕಡಿಮೆಯಾಗದ ಆತಂಕ - ಕೊರೊನಾ ವೈರಸ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7028315-thumbnail-3x2-mng.jpg)
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆ ಸಂಜೆಯಿಂದ ಇಂದು ಮುಂಜಾನೆವರೆಗೆ ಹೊಸ ಪ್ರಕರಣ ಪತ್ತೆಯಾಗಿಲ್ಲ. ಆದರೂ ಜಿಲ್ಲೆಯಲ್ಲಿ ಆತಂಕ ಕಡಿಮೆಯಾಗಿಲ್ಲ. ಈವರೆಗೆ ಪತ್ತೆಯಾದ 24 ಪಾಸಿಟಿವ್ ಪ್ರಕರಣಗಳಲ್ಲಿ 12 ಮಂದಿ ಗುಣಮುಖರಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. 9 ಸಕ್ರಿಯ ಪ್ರಕರಣಗಳಿವೆ. ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ.