thumbnail

ಪ್ರಯಾಣಿಕರಿಲ್ಲದೆ ಸಾರಿಗೆ ಸಂಸ್ಥೆಗೆ ಲಕ್ಷಾಂತರ ರೂ. ನಷ್ಟ

By

Published : Mar 21, 2020, 12:28 PM IST

ಕೊರೊನಾ ಭೀತಿಯ ಕರಿನೆರಳು ಎಲ್ಲ ಕ್ಷೇತ್ರಗಳ ಮೇಲೂ ಆವರಿಸಿದೆ. ಅದಕ್ಕೆ ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯೂ ಹೊರತಾಗಿಲ್ಲ. ಪ್ರಯಾಣಿಕರ ಸಂಖ್ಯೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಇಳಿಮುಖವಾಗಿದ್ದು ಬಸ್​​ಗಳು ಖಾಲಿ ಹೊಡೆಯುತ್ತಿವೆ. ಜಿಲ್ಲೆಯ ವಿವಿಧ ಡಿಪೋಗಳಿಂದ ಬೀದರ್, ಕಲಬುರ್ಗಿ ಹಾಗೂ ಮಹಾರಾಷ್ಟ್ರದ ಕಡೆಗೆ ಓಡಾಡುವ 24 ಶೆಡ್ಯೂಲ್‌ಗಳನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ. ಈ ಕುರಿತು ನಮ್ಮ ಕೊಪ್ಪಳ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.