thumbnail

ಬಿಸಿಲಿನ ಬೇಗೆಗೆ ಬಸವಳಿದಿದ್ದ ಜನರಿಗೆ ತಂಪೆರೆದ ಮಳೆ

By

Published : Apr 30, 2019, 8:09 AM IST

ದಾವಣಗೆರೆಯಲ್ಲಿ ನಿನ್ನೆ ಸಂಜೆ ಅರ್ಧ ಗಂಟೆಗೂ ಹೆಚ್ಚು ಕಾಲ ಗುಡುಗು ಬಿರುಗಾಳಿ ಸಹಿತ ಸಾಧಾರಣ ಮಳೆ ಸುರಿದಿದೆ. ಇದರಿಂದ ಬಿಸಿಲಿನ ಝಳದಿಂದ ತತ್ತರಿಸಿ ಹೋಗಿದ್ದ ನಗರ ನಿವಾಸಿಗರಿಗೆ ಕೊಂಚ ನೆಮ್ಮದಿ ತರಿಸಿದೆ. ಮಳೆಗೆ ರಸ್ತೆಗಳು ಜಲಾವೃತಗೊಂಡಿದ್ದು, ಮನೆಗೆ ತೆರಳಲು ವಾಹನ ಸವಾರರು ಮತ್ತು ಜನರ ಪರದಾಡಬೇಕಾಯಿತು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.