ಮಲೆನಾಡಿನಲ್ಲಿ ಹೆಚ್ಚಿದ ಮತದಾನ ಪ್ರಮಾಣ... ಶಿವಮೊಗ್ಗ ಜಿಲ್ಲಾಧಿಕಾರಿಗೆ ಸಂತಸ - undefined

🎬 Watch Now: Feature Video

thumbnail

By

Published : Apr 25, 2019, 3:18 PM IST

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ‌ ಈ ಬಾರಿ ಹೆಚ್ಚಿನ‌ ಪ್ರಮಾಣದಲ್ಲಿ ಮತದಾನವಾಗಿರುವುದು ಸಂತೋಷವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ ತಿಳಿಸಿದರು. ಜಿಲ್ಲೆಯನ್ನು ಮತದಾನ ಪ್ರಮಾಣದಲ್ಲಿ ನಂಬರ್ ಒನ್ ಮಾಡಲು ಪ್ರಯತ್ನಿಸಲಾಗಿತ್ತು. ಇದಕ್ಕೆ ಜಿಲ್ಲೆಯ ಜನ ಉತ್ತಮವಾಗಿ ಸ್ಪಂದಿಸಿದ್ದಾರೆ. ಈ ನಿಟ್ಟಿನಲ್ಲಿ ತಮ್ಮ ಪ್ರಯತ್ನ ತೃಪ್ತಿಕರವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

For All Latest Updates

TAGGED:

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.